BREAKING : ರಾಯಚೂರಿನಲ್ಲಿ ಘೋರ ದುರಂತ ; ವಿದ್ಯುತ್ ತಂತಿ ತಗುಲಿ 2 ವರ್ಷದ ಮಗು ಸಾವು

ರಾಯಚೂರು : ವಿದ್ಯುತ್ ತಂತಿ ತಗುಲಿ 2 ವರ್ಷದ ಮಗು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ  ದೇವರಭೂಪುರ ಗ್ರಾಮದಲ್ಲಿ ನಡೆದಿದೆ.

ಬೋರ್ ವೆಲ್ ಬಳಿ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಅರೆಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರು. ಆಟವಾಡುತ್ತಿದ್ದ ಮಗುವಿಗೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಗ್ರಾಮ ಪಂಚಾಯತ್ ಪಿಡಿಒ, ಸಿಬ್ಬಂದಿಗಳನ್ನು ಅಮಾನತು ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read