BIG NEWS : ಜಾಮೀನು ಸಿಕ್ಕರೂ ನಟ ದರ್ಶನ್ ಗಿಲ್ಲ ಮೈಸೂರು ಎಂಟ್ರಿ..! ಬೆಂಗಳೂರಿನಲ್ಲೇ ಚಿಕಿತ್ಸೆ..?

ಬೆಂಗಳೂರು : ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್ ಬೆಂಗಳೂರಿನಲ್ಲೇ ನಟ ದರ್ಶನ್ ಗೆ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಂಗಿಲ್ಲ ಎಂದು ದರ್ಶನ್ ಗೆ ಕೋರ್ಟ್ ಷರತ್ತು ವಿಧಿಸಿದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲೇ ನಟ ದರ್ಶನ್ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ.

ಮೈಸೂರಿನಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಆದರೆ ಕೋರ್ಟ್ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಂಗಿಲ್ಲ ಎಂದು ದರ್ಶನ್ ಗೆ ಷರತ್ತು ವಿಧಿಸಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read