BIG NEWS: ಬಾವಲಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್

ತುಮಕೂರು: 8 ಬಾವಲಿಗಳನ್ನು ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ.

ಆರೋಪಿಗಳು ಮಾಂಸಕ್ಕಾಗಿ 8 ಬಾವಲಿಗಳನ್ನು ಬೇಟೆಯಾಡಿದ್ದರು. ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಬಾವಲಿಗಳು ಸತ್ತು ಬಿದ್ದಿದ್ದವು.

ಪ್ರಕರಣ ದಾಖಲಿಸಿಕೊಂಡ ಅರಣ್ಯಾಧಿಕಾರಿಗಳು ಆರೋಪಿಗಳಾದ ಮಾಗಡಿ ತಾಲೂಕಿನ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ಇನ್ನೋರ್ವ ರಂಗನಾಥ ಎಂಬುವವರನ್ನು ಬಂಧಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read