BREAKING : ಆಂಧ್ರದಲ್ಲಿ ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರ ಬರ್ಬರ ಹತ್ಯೆ : ತಂದೆ, ಮಗನ ಕತ್ತು ಸೀಳಿ ಕೊಲೆ.!

ಹೈದರಾಬಾದ್ : ಕೋರ್ಟ್ ಗೆ ತೆರಳುತ್ತಿದ್ದ ತಂದೆ, ಮಗನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿನ ಬಿಜೆಪಿ ಮುಖಂಡರಾದ ಕಾಡುಗೋಡು ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ರಾಜ್ಯವನ್ನ ಬೆಚ್ಚಿ ಬೀಳಿಸಿದೆ.

ಚೆಕ್ ಬೌನ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ತೆರಳುವಾಗ ಕಾಡುಗುಡಿಯ ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಲಾಗಿದೆ. ವೈಯಕ್ತಿಕ ದ್ವೇಷಕ್ಕೆ ಈ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read