BREAKING : ತುಮಕೂರಿನಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ‘ಬೈಕ್’ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು : KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ರಜನಿಕಾಂತ್ (33) , ಉಮೇಶ್ (22) ಎಂದು ಗುರುತಿಸಲಾಗಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ಕಿರಿದಾದ ರಸ್ತೆಯಿತ್ತು, ಈ ವೇಳೆ KSRTC ಬಸ್ ನೇರವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read