BREAKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೊ ಫೈನಾನ್ಸ್’ ಕಿರುಕುಳ : ವಿಜಯನಗರದಲ್ಲಿ ಮಹಿಳೆ ಆತ್ಮಹತ್ಯೆ.!

ವಿಜಯನಗರ : ರಾಜ್ಯದಲ್ಲಿ ‘ಮೈಕ್ರೊ ಫೈನಾನ್ಸ್’ ಕಿರುಕುಳ ನಿಲ್ಲುವಂತೆ ಕಾಣುತ್ತಿಲ್ಲ, ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ವಿಜಯನಗರದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರತ್ನಮ್ಮ ಎಂಬ ಮಹಿಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

ರತ್ನಮ್ಮ ಫೈನಾನ್ಸ್ ನಿಂದ ಲಕ್ಷಾಂತರ ರೂ ಸಾಲ ಪಡೆದಿದ್ದರು ಎನ್ನಲಾಗಿದೆ. 2 ದಿನದ ಹಿಂದೆ ರತ್ನಮ್ಮ ಮನೆ ಮುಂದೆ ಫೈನಾನ್ಸ್ ಸಿಬ್ಬಂದಿಗಳು ಗಲಾಟೆ ಮಾಡಿ ಹೋಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ರತ್ನಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read