‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ: ಅಶ್ವತ್ಥ್ ನಾರಾಯಣ

ಬೆಂಗಳೂರು: ‘ಉರಿಗೌಡ ನಂಜೇಗೌಡ’ ಚಿತ್ರದಲ್ಲಿ ನನ್ನ ಪಾತ್ರ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನ ಇದೆ. ಅವರ ಬಗ್ಗೆ ಇದುವರೆಗೆ ಆಡಿದ ಮಾತುಗಳಿಗೆ ನಾನು ಬದ್ಧವಾಗಿದ್ದೇನೆ. ಸಚಿವ ಮುನಿರತ್ನ ಅವರು ನಿರ್ಮಿಸುತ್ತಿರುವ ‘ಉರಿಗೌಡ ನಂಜೇಗೌಡ’ ಸಿನಿಮಾದಲ್ಲಿ ನನ್ನ ಪಾತ್ರ ಇಲ್ಲ. ಅದಕ್ಕೆ ನಾನು ಚಿತ್ರಕಥೆಯನ್ನೂ ಬರೆಯುತ್ತಿಲ್ಲ ಎಂದು ಹೇಳಿದ್ದಾರೆ.

ಉರಿಗೌಡ, ನಂಜೇಗೌಡರ ಬಗ್ಗೆ ಇದುವರೆಗೆ ಆಡಿದ ಮಾತುಗಳಿಗೆ ಬದ್ಧವಾಗಿದ್ದೇನೆ. ಆದರೆ, ‘ಉರಿಗೌಡ ನಂಜೇಗೌಡ’ ಸಿನಿಮಾದ ಭಾಗವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read