ರಾಜಕಾಲುವೆಯಲ್ಲಿ ರೇಣುಕಾ ಸ್ವಾಮಿ ಮೊಬೈಲ್ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ಬಿಬಿಎಂಪಿಗೆ ನೋಟಿಸ್ ಜಾರಿ

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ ಮೊಬೈಲ್ ಫೋನ್ ಪತ್ತೆ ಮಾಡಲು ಪೌರ ಕಾರ್ಮಿಕರನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮಾಜ ಕಲ್ಯಾಣ ಇಲಾಖೆ ನೋಟಿಸ್ ಜಾರಿ ಮಾಡಿದೆ.

ರೇಣುಕಾ ಸ್ವಾಮಿ ಮೊಬೈಲ್ ಪತ್ತೆ ಮಾಡಲು ರಾಜ ಕಾಲುವೆಗೆ ಪೌರಕಾರ್ಮಿಕರನ್ನು ಇಳಿಸಿ ಹುಡುಕಾಟ ನಡೆಸಲಾಗಿತ್ತು. ನಿಯಮಗಳನ್ನು ಉಲ್ಲಂಘಿಸಿ ಪೌರಕಾರ್ಮಿಕರನ್ನು ಬಳಕೆ ಮಾಡಿಕೊಂಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸಪಾಯಿ ಕರ್ಮಚಾರಿಗಳ ಆಯೋಗಕ್ಕೆ ದಲಿತ ಸಂಘರ್ಷ ಸಮಿತಿ ದೂರು ನೀಡಿದ್ದು, ಅಂತೆಯೇ ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read