BREAKING : ‘ವಾಲ್ಮೀಕಿ ನಿಗಮ’ದಲ್ಲಿ ಬಹುಕೋಟಿ ಹಗರಣ ಕೇಸ್ : ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ E.D ದಾಳಿ |E.D Raid


ಬಳ್ಳಾರಿ : ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಾಲ್ಮೀಕಿ ನಿಗಮದ ಹಣ ಲೋಕಸಭೆ ಚುನಾವಣೆಗೆ ಬಳಸಿದ ಆರೋಪದ ಮೇಲೆ ಇಡಿ ದಾಳಿ ನಡೆಸಿದೆ.

ಲೋಕಸಭೆ ಚುನಾವಣೆ ವೇಳೆ ಹಣ ಬಳಕೆ ಆರೋಪದ ಮೇರೆಗೆ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಅದೇ ರೀತಿ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read