KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ; ವೈನ್ ಶಾಪ್, ಬಾರ್, ಚಿನ್ನಾಭರಣ ಮಳಿಗೆ ಖಾತೆಗಳಿಗೂ ಹಣ ವರ್ಗಾವಣೆ

Published June 14, 2024 at 12:59 pm
Share
SHARE

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮಾನನ್ನು ಎಸ್ಐಟಿ ಪೊಲೀಸರು ಹೈದರಾಬಾದ್ ನಲ್ಲಿ ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಇನ್ನಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ.94.73 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಮದ್ಯದ ಅಂಗಡಿಗಳು, ಬಾರ್, ಚಿನ್ನಾಭರಣ ಮಾರಾಟ ಮಳಿಗೆಗಗಳು, ಸಣ್ಣ ಕಂಪನಿಗಳಿಗೆ ವರ್ಗಾಯಿಸಿಕೊಂಡು ನಗದು ಹಣ ಪಡೆದಿರುವುದು ತನಿಖೆಯಲ್ಲಿ ಬಯಲಾಗಿದೆ.

ಇದೇ ರೀತಿ 400ಕ್ಕೂ ಹೆಚ್ಚು ಖಾತೆಗಳಿಗೆ ಆರೋಪಿ ಸತ್ಯನಾರಾಯಣ ಹಣ ವರ್ಗಾವಣೆ ಮಾಡಿ ಬಳಿಕ ನಗದು ರೂಪದಲ್ಲಿ ಹಣ ಪಡೆದಿದ್ದಾನೆ. ಸತ್ಯನಾರಾಯಣ ಸಂಬಂಧಿಕರ ಮನೆಯಲ್ಲಿ 8.21 ಕೋಟಿ ಹಣ ಪತ್ತೆಯಾಗಿದೆ. ಈ ಹಣವನ್ನು 4 ಸೂಟ್ ಕೇಸ್ ಗಳಲ್ಲಿ ತುಂಬಿ ಸಂಬಂಧಿಕರ ಮನೆಯಲ್ಲಿ ಇಡಲಾಗಿತ್ತು. ಈ ಹಣವನ್ನು ಸೀಜ್ ಮಾಡಿರುವ ಎಸ್ಐಟಿ, ಸತ್ಯನಾರಾಯಣನ ಐಷಾರಾಮಿ ಲ್ಯಂಬೋರ್ಗಿನಿ ಕಾರನ್ನು ಜಪ್ತಿ ಮಾಡಿದೆ. 94.75 ಕೋಟಿ ಹಣದಲ್ಲಿ ಸುಮಾರು 11.83 ಕೋಟಿ ನಗದು ಹಣವನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

 

You Might Also Like

BREAKING: ದೆಹಲಿ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಬಳಿ ಕಾರ್ ನಲ್ಲಿ ಭಾರೀ ಸ್ಪೋಟ, 4 ವಾಹನಗಳಿಗೆ ಬೆಂಕಿ

ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಸುಳ್ಳು ಸುದ್ದಿ ಹಂಚಿಕೆ: ಕಾನೂನು ಕ್ರಮಕ್ಕೆ ಮುಂದಾದ  ಸಿ.ಟಿ. ರವಿ

BIG NEWS: ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಮರುಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ನೀರಿನ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ರೈತರಿಗೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಿಎಂ ಗರಂ

BIG NEWS: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸ್ಥಿತಿ ಗಂಭೀರ

TAGGED:Valmiki nigama scameಹಣ ವರ್ಗಾವಣೆಬಾರ್BarGold Shopಚಿನ್ನಾಭರಣ ಮಳಿಗೆವಾಲ್ಮಿಕಿ ನಿಗಮ ಅಕ್ರಮaccount transffer
Share This Article
Facebook Copy Link Print

Latest News

BREAKING: ದೆಹಲಿ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಬಳಿ ಕಾರ್ ನಲ್ಲಿ ಭಾರೀ ಸ್ಪೋಟ, 4 ವಾಹನಗಳಿಗೆ ಬೆಂಕಿ
ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಸುಳ್ಳು ಸುದ್ದಿ ಹಂಚಿಕೆ: ಕಾನೂನು ಕ್ರಮಕ್ಕೆ ಮುಂದಾದ  ಸಿ.ಟಿ. ರವಿ
BIG NEWS: ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಮರುಪರಿಶೀಲನೆ: ಸಿಎಂ ಸಿದ್ಧರಾಮಯ್ಯ
ನೀರಿನ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ರೈತರಿಗೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!
ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ತಕ್ಷಣ ಈ 5 ಕೆಲಸ ಮಾಡಿ.!
ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್

Entertainment

BREAKING: ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ಆಗಮಿಸಿದ ನಟ ದರ್ಶನ್
ಹುಲಿ, ಚಿರತೆ ಬಣ್ಣದ ಡ್ರೆಸ್ ನಲ್ಲಿ ಚಿರಂಜೀವಿ, ಜಾಕಿ ಶ್ರಾಫ್, ವೆಂಕಟೇಶ್ ಸೇರಿ 80ರ ದಶಕದ ತಾರೆಯರ ಪುನರ್ಮಿಲನ
BREAKING : ಮಂಗಳೂರಲ್ಲಿ ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ನಿಂದನೆ : ಮಲಯಾಳಂ ನಟ ‘ಜಯಕೃಷ್ಣನ್’ ಅರೆಸ್ಟ್.!

Sports

ಸತತ 8 ಸಿಕ್ಸರ್ ಸಹಿತ ಕೇವಲ 11 ಎಸೆತಗಳಲ್ಲಿ ಅಜೇಯ 50 ರನ್…! ಅತಿ ವೇಗದ ಅರ್ಧಶತಕ ಬಾರಿಸಿ ವಿಶ್ವ ದಾಖಲೆಗೆ ಭಾಜನರಾದ ಆಕಾಶ್ ಚೌಧರಿ
KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ

Special

ರಾಖಿ ಹಬ್ಬ: ಇಲ್ಲಿದೆ ಶುಭ ಮುಹೂರ್ತ ಮತ್ತು ವಿಶೇಷ ಸಿಹಿ ರೆಸಿಪಿ ಮಾಹಿತಿ !
ಅತಿಯಾದ ಡ್ರೈ ಫ್ರುಟ್ಸ್ ಸೇವನೆ ತಂದೊಡ್ಡುತ್ತೆ ಈ ಆರೋಗ್ಯ ಸಮಸ್ಯೆ
ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?