ವರ್ತೂರು ಪ್ರಕಾಶ್ ಆಪ್ತೆ ವಂಚನೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮೋಹನ್ ಲಾಲ್ ನನ್ನು ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೋಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಮೋಹನ್ ಲಾಲ್ ಗೆ ಶ್ವೇತಾ ಚಿನ್ನಾಭರಣ ಕೊಟ್ಟಿದ್ದ ಆರೋಪವಿದೆ.

1 ಕೆಜಿ 800 ಗ್ರಾಂ ಚಿನ್ನಾಭರಣವನ್ನು ಶ್ವೇತಾ ಕೊಟ್ಟಿದ್ದು, ಈ ಬಗ್ಗೆ ವಂಚನೆ ಕೇಸು ದಾಖಲಾಗುತ್ತಿದ್ದಂತೆ ಮೋಹನ್ ಲಾಲ್ ಪರಾರಿಯಾಗಿದ್ದ. ಆರೋಪಿಯನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿ ಕರೆತಂದಿದ್ದಾರೆ. ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read