BIG NEWS: ಪ್ರಿಯಾಂಕ್ ಖರ್ಗೆಗೆ ಯಾಕೀ ದುರ್ಬುದ್ಧಿ? ಬಿ.ವೈ.ವಿಜಯೇಂದ್ರ ಕಿಡಿ

ಬೆಂಗಳೂರು: ಅನಗತ್ಯವಾಗಿ ಆರ್.ಎಸ್.ಎಸ್ ಟೀಕಿಸುವುದು ಸರಿಯಲ್ಲ. ಸಚಿವ ಪ್ರಿಯಾಂಕ್ ಖರ್ಗೆಗೆ ಯಾಕೀ ದುರ್ಬುದ್ಧಿ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಿಯಾಂಕ್ ಖರ್ಗೆ ಪ್ರಚಾರ ಗಿಟ್ಟಿಸಿಕೊಳ್ಳಲು ಈರೀತಿ ಯತ್ನಿಸುತ್ತಿದ್ದರೋ? ಅಥವಾ ಸಿಎಂ ಕುರ್ಚಿಗೆ ಟವೆಲ್ ಹಾಕಲು ಈ ರೀತಿ ಯತ್ನಿಸುತ್ತಿದ್ದರೋ ಗೊತ್ತಿಲ್ಲ. ಇಂದು ಪ್ರಿಯಾಂಕ್ ಖರ್ಗೆ ಏಕಾಂಗಿಯಾಗಿದ್ದಾರೆ ಎಂದರು.

ನವೆಂಬರ್ 2ರಂದು ಕಲಬುರಗಿಯ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ನಡೆಯಲಿದೆ. ಅನೇಕ ಅಗ್ನಿಪರೀಕ್ಷೆಗಳನ್ನು ಎದುರಿಸಿ ಆರ್.ಎಸ್.ಎಸ್ ಮುಂದೆ ಸಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read