KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅಕ್ರಮ ಭೂ ಮಂಜೂರಾತಿ: ಇಬ್ಬರು ಗ್ರಾಮಲೆಕ್ಕಿಗರು ಅರೆಸ್ಟ್

Published September 26, 2023 at 7:30 am
Share
SHARE

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಹು ಮಂಜೂರಾತಿ ಮಾಡಿದ ಆರೋಪದಲ್ಲಿ ಇಬ್ಬರು ಗ್ರಾಮಲೆಕ್ಕಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. 2019 ರಿಂದ 2021ರಲ್ಲಿ ಒಟ್ಟು 13 ಮಂದಿಗೆ ಅರ್ಜಿ ಇಲ್ಲದೇ, ಸಾಗುವಳಿ ಚೀಟಿಯೂ ಇಲ್ಲದೆ, ಬಗರ್ ಹುಕುಂ ಕಮಿಟಿಯಲ್ಲಿಡದೇ ಅಕ್ರಮವಾಗಿ ಭೂ ಮಂಜೂರಾತಿ ಮಾಡಲಾಗಿದೆ.

ಅಂದಿನ ತಹಶೀಲ್ದಾರ್ ರಮೇಶ್, ಶಿರಸ್ತೇದಾರ್ ಪಾಲಯ್ಯ, ಗ್ರಾಮ ಲೆಕ್ಕಿಗರಾದ ಗಿರೀಶ್ ಮತ್ತು ನೇತ್ರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಪವಿಭಾಗಾಧಿಕಾರಿ ಹೆಚ್.ಡಿ. ರಾಜೇಶ್ ನಿರ್ದೇಶನಂದಂತೆ ಮೂಡಿಗೆರೆ ತಹಶೀಲ್ದಾರ್ ತಿಪ್ಪೇಸ್ವಾಮಿದೂರು ನೀಡಿದ್ದರು.

ಭಾನುವಾರ ಬಣಕಲ್ ನಲ್ಲಿ ಗಿರೀಶ್ ಅವರನ್ನು, ಮೂಡಿಗೆರೆಯ ಪಿಜಿಯಲ್ಲಿದ್ದ ನೇತ್ರ ಅವರನ್ನು  ಬಂಧಿಸಲಾಗಿದೆ. ಗಿರೀಶ್ ಈ ಹಿಂದೆ ಅಕ್ರಮ ಭೂ ಮಂಜೂರಾತಿ ಆರೋಪದ ಮೇಲೆ ಅಮಾನತುಗೊಂಡಿದ್ದರು. ಮೂಡಿಗೆರೆ ತಹಶೀಲ್ದಾರ್ ಆಗಿದ್ದ ರಮೇಶ್ ಸ್ಥಳ ನಿರೀಕ್ಷಣೆಯಲ್ಲಿದ್ದು, ಶಿರಸ್ತೇದಾರರಾಗಿದ್ದ ಪಾಲಯ್ಯ ಹೊಸದುರ್ಗ ತಾಲ್ಲೂಕು ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

You Might Also Like

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: 1 ಕೋಟಿಯಷ್ಟು ಅಕ್ರಮ ಮನೆ, ನಿವೇಶನ ಸಕ್ರಮಗೊಳಿಸಲು ಇ-ಸ್ವತ್ತು ವಿತರಣೆ

ರಕ್ಷಣಾ ಕಾರ್ಯಾಚರಣೆ ವೇಳೆ ಫಿಲಿಪೈನ್ ವಾಯುಪಡೆ ಹೆಲಿಕಾಪ್ಟರ್ ಪತನ: 5 ಜನ ಸಾವು

BREAKING: ರಫೇಲ್ ಯುದ್ದ ವಿಮಾನ ಬಗ್ಗೆ ವ್ಯಂಗ್ಯವಾಡಿದ್ದ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ 2 ಪಂದ್ಯ ನಿಷೇಧ: ಸೂರ್ಯಕುಮಾರ್ ಯಾದವ್ ಗೆ ದಂಡ

BREAKING: ಕೆ-ಸೆಟ್: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೀ ಉತ್ತರ ಪ್ರಕಟ

BREAKING: ಭಾರತದ ಕೌಶಲ್ಯ ರಾಜಧಾನಿಯಾಗಿ ಕರ್ನಾಟಕ, 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ: ಸಿಎಂ ಸಿದ್ಧರಾಮಯ್ಯ

TAGGED:ಬಂಧನComplaintArrestLandಮೂಡಿಗೆರೆಗ್ರಾಮ ಲೆಕ್ಕಿಗರುಅಕ್ರಮ ಭೂ ಮಂಜೂರಾತಿVillage Account
Share This Article
Facebook Copy Link Print

Latest News

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: 1 ಕೋಟಿಯಷ್ಟು ಅಕ್ರಮ ಮನೆ, ನಿವೇಶನ ಸಕ್ರಮಗೊಳಿಸಲು ಇ-ಸ್ವತ್ತು ವಿತರಣೆ
ರಕ್ಷಣಾ ಕಾರ್ಯಾಚರಣೆ ವೇಳೆ ಫಿಲಿಪೈನ್ ವಾಯುಪಡೆ ಹೆಲಿಕಾಪ್ಟರ್ ಪತನ: 5 ಜನ ಸಾವು
BREAKING: ರಫೇಲ್ ಯುದ್ದ ವಿಮಾನ ಬಗ್ಗೆ ವ್ಯಂಗ್ಯವಾಡಿದ್ದ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ 2 ಪಂದ್ಯ ನಿಷೇಧ: ಸೂರ್ಯಕುಮಾರ್ ಯಾದವ್ ಗೆ ದಂಡ
BREAKING: ಕೆ-ಸೆಟ್: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೀ ಉತ್ತರ ಪ್ರಕಟ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ
ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿ ದರದಲ್ಲಿ ‘ಚಿನ್ನದ ಸಾಲ’ ನೀಡುವ 10 ಟಾಪ್ ಬ್ಯಾಂಕ್’ಗಳು ಇವು |Gold Loan
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ

Entertainment

SHOCKING : ‘ಸ್ಕೂಬಾ ಡೈವಿಂಗ್’ ವೇಳೆ ಅಪಘಾತ : ‘ಯಾ ಅಲಿ’ ಖ್ಯಾತಿಯ ಗಾಯಕ ‘ಜುಬೀನ್ ಗರ್ಗ್’ ಸಮುದ್ರಪಾಲು.!
ಥಿಯೇಟರ್’ಗೆ ಜನ ಬರದಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಂಡ ನಿರ್ದೇಶಕ : ವೀಡಿಯೋ ವೈರಲ್ |WATCH VIDEO
‘ಕಾಂತಾರ ಚಾಪ್ಟರ್-1’ ಸಿನಿಮಾ ನೋಡಿ ಹಾಡಿ ಹೊಗಳಿದ ರಾಕಿಂಗ್ ಸ್ಟಾರ್ ಯಶ್.!

Sports

BREAKING: ರಫೇಲ್ ಯುದ್ದ ವಿಮಾನ ಬಗ್ಗೆ ವ್ಯಂಗ್ಯವಾಡಿದ್ದ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ 2 ಪಂದ್ಯ ನಿಷೇಧ: ಸೂರ್ಯಕುಮಾರ್ ಯಾದವ್ ಗೆ ದಂಡ
BREAKING: ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ
ಐಸಿಸಿ ಮಹಿಳಾ ವಿಶ್ವಕಪ್ ಗೆದ್ದ ಟೀಂ ಇಂಡಿಯಾ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಅಭಿನಂದನೆ

Special

ಮನೆಯ ಕ್ಲೀನಿಂಗ್ ಗೂ ಉಪಯುಕ್ತ ವಿನೇಗರ್, ಬೇಕಿಂಗ್ ಸೋಡಾ
ನಿಮ್ಮ ಬಟ್ಟೆಗಳನ್ನು ಫಳ ಫಳ ಹೊಳೆಯುವಂತೆ ಮಾಡಲು, ಈ ‘ಟ್ಯಾಬ್ಲೆಟ್’ ಬಳಸಿ ಮ್ಯಾಜಿಕ್ ನೋಡಿ |WATCH VIDEO
ಅತಿಯಾಗಿ ಊದುಬತ್ತಿ ಉರಿಸುವುದರಿಂದ ಎದುರಾಗುತ್ತೆ ಈ ಸಮಸ್ಯೆ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?