BREAKING : ‘ಜನಾಂದೋಲನ’ ಸಮಾವೇಶದಲ್ಲಿ ‘JDS’ ವಿರುದ್ಧ B.S ಯಡಿಯೂರಪ್ಪ ಮಾತನಾಡಿದ್ದ ವಿಡಿಯೋ ಪ್ರಸಾರ |Video

ಬೆಂಗಳೂರು : ‘ದೋಸ್ತಿ’ ಪಕ್ಷಗಳ ಪಾದಯಾತ್ರೆಗೆ ಕಾಂಗ್ರೆಸ್ ಟಕ್ಕರ್ ನೀಡಿದ್ದು, ಮೈಸೂರಿನಲ್ಲಿ ಕನ್ನಡಿಗರ ಸ್ವಾಭಿಮಾನಿ ಪ್ರತಿರೋಧ ಸಮಾವೇಶ’ ನಡೆಸುತ್ತಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ “ಕನ್ನಡಿಗರ ಸ್ವಾಭಿಮಾನಿ ಪ್ರತಿರೋಧ ಸಮಾವೇಶ’ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು, ಸಚಿವರುಗಳು, ಶಾಸಕರು ಹಾಜರಿದ್ದಾರೆ.

ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಜೆಡಿಎಸ್ ವಿರುದ್ಧ B.S ಯಡಿಯೂರಪ್ಪ ಮಾತನಾಡಿದ್ದ ವಿಡಿಯೋವನ್ನು ಪ್ರಸಾರ ಮಾಡಲಾಯಿತು. ಇಂತಹ ಸಾಕಷ್ಟ ವಿಡಿಯೋಗಳಿವೆ. ಇದನ್ನು ಯೂಟ್ಯೂಬ್ ನಲ್ಲಿ ಪ್ರಸಾರ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read