BIG NEWS : ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಸೂಕ್ತ ಭದ್ರತೆ ; ಸಚಿವ ರಾಮಲಿಂಗಾ ರೆಡ್ಡಿ

ದಾವಣಗೆರೆ : ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ವಹಿಸುತ್ತೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ದೇವಸ್ಥಾನಗಳಿಗೆ ಬೆದರಿಕೆ ಇ ಮೇಲೆ ಕಳಿಸುತ್ತಾರೆ, ಪೊಲೀಸರು ಎಚ್ಚರಿಕೆ ವಹಿಸುತ್ತಾರೆ . ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ವಹಿಸುತ್ತೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬಿಜೆಪಿ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ವಾ..? 6 ಕಡೆ ಆಗಿದೆ. ಪ್ರಪಂಚದಲ್ಲಿ ಅಂದಿನಿಂದಲೂ ಇಂದಿನವರೆಗೂ ಇಂತಹ ಘಟನೆಗಳು ನಡೆಯುತ್ತಿದೆ, ಹಲವು ಕಡೆ ಬೆದರಿಕೆ ಕರೆ-ಇಮೇಲ್ ಬರುತ್ತಿದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರಕ್ಕೆ ಬೆದರಿಕೆ ಪತ್ರ ಬಂದಿದ್ದು, ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆಯೊಡ್ಡಲಾಗಿದೆ. ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read