ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ ಎಷ್ಟಿದೆ ? ತಿಳಿಯಿರಿ

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ KRS  ಜಲಾಶಯದ ನೀರಿನ ಮಟ್ಟ ಭಾರಿ ಇಳಿಕೆಯಾಗಿದೆ.

ಸದ್ಯ. ಶ್ರೀರಂಗಪಟ್ಟಣ ತಾಲ್ಲೂಕಿನ KRS ಜಲಾಶಯದ ನೀರಿನ ಗರಿಷ್ಠಮಟ್ಟ 124.80 ಅಡಿಯಿದ್ದು, ಇಂದಿನ ಮಟ್ಟ 97.78 ಅಡಿ, ಒಳಹರಿವು 4153 ಕ್ಯೂಸೆಕ್, ಹೊರಹರಿವು 2176 ಕ್ಯೂಸೆಕ್, ಟಿಎಂಸಿ ಲೆಕ್ಕದಲ್ಲಿ 49.452. ಇಂದಿನ ಟಿಎಂಸಿ 21.12 ಇದೆ.

ತಮಿಳುನಾಡಿಗೆ ಪ್ರತಿದಿನ ಅ.15 ರವರೆಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ಪ್ರಾಧಿಕಾರ ನಿನ್ನೆ ಆದೇಶ ಹೊರಡಿಸಿದೆ. ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ರಾಜ್ಯದಲ್ಲಿ ರೈತ ಸಂಘಟನೆಗಳು ಮತ್ತೆ ಪ್ರತಿಭಟನೆ ನಡೆಸುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read