BREAKING NEWS: ಹೂತುಹಾಕಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಚಾಮರಾಜನಗರ: ಹೂತುಹಾಕಿರುವ ಸ್ಥಿತಿಯಲ್ಲಿ ಮಳೆಯ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರದ ಕೊಳ್ಳೆಗಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಳ್ಳೆಗಾಲದ ಹಳೇಹಂಪಾಪುರದ ಬಳಿಯ ಸುವರ್ಣಾವತಿ ಹೊಳೆದಂಡೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಇದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ. ಮೃತದೇಹ ಪತ್ತೆಯಾಗಿರುವ ಜಾಗದಿಂದ ಸ್ವಲ್ಪ ದೂರದಲ್ಲಿ ನೀರಿನ ಬಾಟಲ್ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read