KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆನ್‌ಲೈನ್ ವಂಚನೆಯಿಂದ ಹಣ ಕಳೆದುಕೊಳ್ಳುವ ಆತಂಕ, ಇಲ್ಲಿದೆ ಸುರಕ್ಷಿತವಾಗಿರಲು ಸಲಹೆ

Published February 12, 2024 at 3:50 pm
Share
SHARE

ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಆನ್‌ಲೈನ್ ವಂಚನೆಗೆ ಬಲಿಯಾಗುತ್ತಿದ್ದಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದ ಸುರಕ್ಷಿತವಾಗಿರಲು ಬಯಸಿದರೆ ಕೆಲವು ಟಿಪ್ಸ್‌ಗಳನ್ನು ಅನುಸರಿಸಬೇಕು.

ಆನ್‌ಲೈನ್ ವಂಚನೆ ತಪ್ಪಿಸಲು ಸಲಹೆ:

ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಬ್ಯಾಂಕ್ ಖಾತೆ ಮಾಹಿತಿ, ಕ್ರೆಡಿಟ್ ಕಾರ್ಡ್ ಸಂಖ್ಯೆ, ಸಾಮಾಜಿಕ ಭದ್ರತೆ ಸಂಖ್ಯೆ ಮತ್ತು ಇತರ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ನಲ್ಲಿ ಇಂತಹ ವೈಯಕ್ತಿಕ ಮಾಹಿತಿಯನ್ನು ಕೇಳಿದರೆ, ಅದು ವಿಶ್ವಾಸಾರ್ಹವಾಗಿದೆ ಎಂದು ಖಚಿತಪಡಿಸಿಕೊಳ್ಳಿ.

ಎಂಟಿವೈರಸ್ ಸಾಫ್ಟ್‌ವೇರ್ ಅನ್ನು ನವೀಕರಿಸಿ ಮತ್ತು ನಿಮ್ಮ ಬ್ರೌಸರ್‌ನಲ್ಲಿ ಭದ್ರತಾ ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಿ.  ಪಾಸ್‌ವರ್ಡ್‌ಗಳು ಬಲವಾಗಿರಲಿ, ವೀಕ್‌ ಪಾಸ್‌ವರ್ಡ್‌ ಬಳಸಬೇಡಿ. ಪಾಸ್‌ವರ್ಡ್ ಕನಿಷ್ಠ 12 ಅಕ್ಷರಗಳನ್ನು ಹೊಂದಿರಬೇಕು ಮತ್ತು ಅಕ್ಷರಗಳು, ಸಂಖ್ಯೆಗಳು ಮತ್ತು ವಿಶೇಷ ಅಕ್ಷರಗಳನ್ನು ಒಳಗೊಂಡಿರಬೇಕು. ಪಾಸ್‌ವರ್ಡ್ ಅನ್ನು ನಿಯಮಿತವಾಗಿ ಬದಲಾಯಿಸಿ.

ನಿಮ್ಮ ಬ್ಯಾಂಕ್ ಖಾತೆ ಮತ್ತು ಕ್ರೆಡಿಟ್ ಕಾರ್ಡ್ ಸ್ಟೇಟ್‌ಮೆಂಟ್‌ಗಳನ್ನು ನಿಯಮಿತವಾಗಿ ಪರಿಶೀಲಿಸಿ. ಯಾವುದೇ ಅನುಮಾನಾಸ್ಪದ ವಹಿವಾಟುಗಳು ನಡೆದಲ್ಲಿ ಬ್ಯಾಂಕ್‌ನಲ್ಲಿ ವಿಚಾರಿಸಿ.

ಆನ್‌ಲೈನ್ ವಂಚನೆಯ ಇತ್ತೀಚಿನ ವಿಧಾನಗಳ ಬಗ್ಗೆ ತಿಳಿದುಕೊಂಡಿರಿ. ಅಷ್ಟೇ ಅಲ್ಲ ನಿಮ್ಮ ಖಾತೆಯನ್ನು ಮೋಸದ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂಬ ಭಾವನೆ ಬಂದರೆ ಬ್ಯಾಂಕ್ ಅಥವಾ ಕ್ರೆಡಿಟ್ ಕಾರ್ಡ್ ಕಂಪನಿಯನ್ನು ಸಂಪರ್ಕಿಸಿ.

ಕಂಪ್ಯೂಟರ್ ಮತ್ತು ಮೊಬೈಲ್ ಸಾಧನಗಳಲ್ಲಿ ಫೈರ್‌ವಾಲ್ ಮತ್ತು ಎಂಟಿವೈರಸ್ ಸಾಫ್ಟ್‌ವೇರ್ ಬಳಸುವುದು ಸೂಕ್ತ. ಬ್ರೌಸರ್‌ನಲ್ಲಿ ಸಾಫ್ಟ್‌ವೇರ್ ಡೌನ್‌ಲೋಡ್‌ಗಳು ಮತ್ತು ಪಾಪ್-ಅಪ್‌ಗಳನ್ನು ನಿರ್ಬಂಧಿಸುವಂತಹ ಭದ್ರತಾ ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಿ. ನಂಬಿಕಸ್ಥ ವೆಬ್‌ಸೈಟ್‌ಗಳಲ್ಲಿ ಮಾತ್ರ ಶಾಪಿಂಗ್ ಮಾಡಿ. ನಿಮ್ಮ ಆನ್‌ಲೈನ್ ವಹಿವಾಟುಗಳನ್ನು ಸುರಕ್ಷಿತವಾಗಿರಿಸಲು VPN ಅನ್ನು ಬಳಸಿ.

You Might Also Like

BIG NEWS : ರಾಜ್ಯದ ಶಾಲೆಗಳಲ್ಲಿ ‘ಸಹ ಪಂಕ್ತಿ ಭೋಜನ ವ್ಯವಸ್ಥೆ’ : ಶಿಕ್ಷಣ ಇಲಾಖೆಯಿಂದ ಖಡಕ್ ಆದೇಶ.!

ರೈಲ್ವೆ ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಸಾವು; ಇಬ್ಬರ ಸ್ಥಿತಿ ಗಂಭೀರ

BREAKING : ಭಾರತದ ಮೋಸ್ಟ್ ವಾಂಟೆಡ್ ಉಗ್ರ ‘ಮಸೂದ್ ಅಜರ್’ ‘POK’ ಯಲ್ಲಿ ಪ್ರತ್ಯಕ್ಷ : ಗುಪ್ತಚರ ಇಲಾಖೆ ಮಾಹಿತಿ

ಮೀನು ಹಿಡಿಯಲು ಹೋಗಿ ದುರಂತ: ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಮೈ ನವಿರೇಳಿಸುವ ನಟ ‘ವಿಜಯ್ ದೇವರಕೊಂಡ’ ಸ್ಟಂಟ್ ನೋಡಿ ಬೆರಗಾದ ಫ್ಯಾನ್ಸ್ : ವೀಡಿಯೋ ವೈರಲ್ |WATCH VIDEO

TAGGED:ಸುರಕ್ಷತೆFraudSafeವೈಯಕ್ತಿಕ ಮಾಹಿತಿbank accountಆನ್​ಲೈನ್​ ವಂಚನೆ
Share This Article
Facebook Copy Link Print

Latest News

BIG NEWS : ರಾಜ್ಯದ ಶಾಲೆಗಳಲ್ಲಿ ‘ಸಹ ಪಂಕ್ತಿ ಭೋಜನ ವ್ಯವಸ್ಥೆ’ : ಶಿಕ್ಷಣ ಇಲಾಖೆಯಿಂದ ಖಡಕ್ ಆದೇಶ.!
ರೈಲ್ವೆ ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಸಾವು; ಇಬ್ಬರ ಸ್ಥಿತಿ ಗಂಭೀರ
BREAKING : ಭಾರತದ ಮೋಸ್ಟ್ ವಾಂಟೆಡ್ ಉಗ್ರ ‘ಮಸೂದ್ ಅಜರ್’ ‘POK’ ಯಲ್ಲಿ ಪ್ರತ್ಯಕ್ಷ : ಗುಪ್ತಚರ ಇಲಾಖೆ ಮಾಹಿತಿ
ಮೀನು ಹಿಡಿಯಲು ಹೋಗಿ ದುರಂತ: ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

BIG NEWS: ಇನ್ನು ವಾಹನಗಳಿಗೆ ಕೊಳಲು, ತಬಲಾ ಸೇರಿ ಸಂಗೀತ ವಾದ್ಯಗಳ ಹಾರ್ನ್ ಕಡ್ಡಾಯ ಕಾನೂನು ಜಾರಿಗೆ ಚಿಂತನೆ
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam

Entertainment

ಅನನ್ಯಾ-ಸುಹಾನಾ ಸ್ಟೈಲಿಶ್ ಲಂಚ್ ಡೇಟ್ ! ಫೋಟೋಗಳು ವೈರಲ್ | Photos
BREAKING : ಬುಡಕಟ್ಟು ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆ : ನಟ ವಿಜಯ್ ದೇವರಕೊಂಡ ವಿರುದ್ಧ ‘FIR’ ದಾಖಲು.!
BREAKING : ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ‘ಫಿಲ್ಮ್ ಚೇಂಬರ್’ ಗೆ ದೂರು ಸಲ್ಲಿಕೆ |Actress’s Rachita ram

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ʼಮದುವೆʼ ಬಳಿಕ ದಂಪತಿ ನಡುವಿನ ಆಕರ್ಷಣೆ ಕಡಿಮೆಯಾಗಲು ಇದೇ ಅಂತೆ ಕಾರಣ !
ಪರಿಮಳದ ರಾಣಿ ! ಸೌಂದರ್ಯದ ಗಣಿ ʼಮಲ್ಲಿಗೆʼ
ರೋಗಿಗಳ ಪಾಲಿಗೆ ಪವಿತ್ರ ಸ್ಥಳ ಈ ದೇವಸ್ಥಾನ: ಇಲ್ಲಿ ಪ್ರದಕ್ಷಿಣೆ ಹಾಕಿದ್ರೆ ಗುಣವಾಗುತ್ತಂತೆ ʼಪ್ಯಾರಾಲಿಸಿಸ್ʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?