KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆನ್‌ಲೈನ್ ವಂಚನೆಯಿಂದ ಹಣ ಕಳೆದುಕೊಳ್ಳುವ ಆತಂಕ, ಇಲ್ಲಿದೆ ಸುರಕ್ಷಿತವಾಗಿರಲು ಸಲಹೆ

Published February 12, 2024 at 3:50 pm
Share
SHARE

ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಆನ್‌ಲೈನ್ ವಂಚನೆಗೆ ಬಲಿಯಾಗುತ್ತಿದ್ದಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದ ಸುರಕ್ಷಿತವಾಗಿರಲು ಬಯಸಿದರೆ ಕೆಲವು ಟಿಪ್ಸ್‌ಗಳನ್ನು ಅನುಸರಿಸಬೇಕು.

ಆನ್‌ಲೈನ್ ವಂಚನೆ ತಪ್ಪಿಸಲು ಸಲಹೆ:

ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಬ್ಯಾಂಕ್ ಖಾತೆ ಮಾಹಿತಿ, ಕ್ರೆಡಿಟ್ ಕಾರ್ಡ್ ಸಂಖ್ಯೆ, ಸಾಮಾಜಿಕ ಭದ್ರತೆ ಸಂಖ್ಯೆ ಮತ್ತು ಇತರ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ನಲ್ಲಿ ಇಂತಹ ವೈಯಕ್ತಿಕ ಮಾಹಿತಿಯನ್ನು ಕೇಳಿದರೆ, ಅದು ವಿಶ್ವಾಸಾರ್ಹವಾಗಿದೆ ಎಂದು ಖಚಿತಪಡಿಸಿಕೊಳ್ಳಿ.

ಎಂಟಿವೈರಸ್ ಸಾಫ್ಟ್‌ವೇರ್ ಅನ್ನು ನವೀಕರಿಸಿ ಮತ್ತು ನಿಮ್ಮ ಬ್ರೌಸರ್‌ನಲ್ಲಿ ಭದ್ರತಾ ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಿ.  ಪಾಸ್‌ವರ್ಡ್‌ಗಳು ಬಲವಾಗಿರಲಿ, ವೀಕ್‌ ಪಾಸ್‌ವರ್ಡ್‌ ಬಳಸಬೇಡಿ. ಪಾಸ್‌ವರ್ಡ್ ಕನಿಷ್ಠ 12 ಅಕ್ಷರಗಳನ್ನು ಹೊಂದಿರಬೇಕು ಮತ್ತು ಅಕ್ಷರಗಳು, ಸಂಖ್ಯೆಗಳು ಮತ್ತು ವಿಶೇಷ ಅಕ್ಷರಗಳನ್ನು ಒಳಗೊಂಡಿರಬೇಕು. ಪಾಸ್‌ವರ್ಡ್ ಅನ್ನು ನಿಯಮಿತವಾಗಿ ಬದಲಾಯಿಸಿ.

ನಿಮ್ಮ ಬ್ಯಾಂಕ್ ಖಾತೆ ಮತ್ತು ಕ್ರೆಡಿಟ್ ಕಾರ್ಡ್ ಸ್ಟೇಟ್‌ಮೆಂಟ್‌ಗಳನ್ನು ನಿಯಮಿತವಾಗಿ ಪರಿಶೀಲಿಸಿ. ಯಾವುದೇ ಅನುಮಾನಾಸ್ಪದ ವಹಿವಾಟುಗಳು ನಡೆದಲ್ಲಿ ಬ್ಯಾಂಕ್‌ನಲ್ಲಿ ವಿಚಾರಿಸಿ.

ಆನ್‌ಲೈನ್ ವಂಚನೆಯ ಇತ್ತೀಚಿನ ವಿಧಾನಗಳ ಬಗ್ಗೆ ತಿಳಿದುಕೊಂಡಿರಿ. ಅಷ್ಟೇ ಅಲ್ಲ ನಿಮ್ಮ ಖಾತೆಯನ್ನು ಮೋಸದ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂಬ ಭಾವನೆ ಬಂದರೆ ಬ್ಯಾಂಕ್ ಅಥವಾ ಕ್ರೆಡಿಟ್ ಕಾರ್ಡ್ ಕಂಪನಿಯನ್ನು ಸಂಪರ್ಕಿಸಿ.

ಕಂಪ್ಯೂಟರ್ ಮತ್ತು ಮೊಬೈಲ್ ಸಾಧನಗಳಲ್ಲಿ ಫೈರ್‌ವಾಲ್ ಮತ್ತು ಎಂಟಿವೈರಸ್ ಸಾಫ್ಟ್‌ವೇರ್ ಬಳಸುವುದು ಸೂಕ್ತ. ಬ್ರೌಸರ್‌ನಲ್ಲಿ ಸಾಫ್ಟ್‌ವೇರ್ ಡೌನ್‌ಲೋಡ್‌ಗಳು ಮತ್ತು ಪಾಪ್-ಅಪ್‌ಗಳನ್ನು ನಿರ್ಬಂಧಿಸುವಂತಹ ಭದ್ರತಾ ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಿ. ನಂಬಿಕಸ್ಥ ವೆಬ್‌ಸೈಟ್‌ಗಳಲ್ಲಿ ಮಾತ್ರ ಶಾಪಿಂಗ್ ಮಾಡಿ. ನಿಮ್ಮ ಆನ್‌ಲೈನ್ ವಹಿವಾಟುಗಳನ್ನು ಸುರಕ್ಷಿತವಾಗಿರಿಸಲು VPN ಅನ್ನು ಬಳಸಿ.

You Might Also Like

SHOCKING : ದೇಶದಲ್ಲಿ ‘ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕಿಗೆ ಡ್ರಗ್ಸ್ ನೀಡಿ ಚಲಿಸುತ್ತಿರುವ ಕಾರಿನಲ್ಲಿ ಗ್ಯಾಂಗ್ ರೇಪ್.!

BIG NEWS: ಪರಮಾಣು ಶಸ್ತ್ರಾಸ್ತ್ರಗಳ ‘ತಕ್ಷಣ’ ಪರೀಕ್ಷೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

ಪ್ರೇಯಸಿಯ ಮದುವೆ ಸುದ್ದಿ ಕೇಳಿ ಓಡೋಡಿ ಬಂದ ಪ್ರಿಯಕರನನ್ನು ಹೊಡೆದುಕೊಂದ ಕುಟುಂಬ: ವಿಷಯ ತಿಳಿದು ಕತ್ತು ಸೀಳಿಕೊಂಡ ಯುವತಿ

ಆಸ್ತಿಗಾಗಿ ಸಹೋದರಿಯರ ಕಿರುಕುಳ, ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

BREAKING: ಚಿನ್ನ ಕದ್ದಿರುವುದನ್ನು ಪ್ರಶ್ನಿಸಿದಕ್ಕೆ ಸ್ನೇಹಿತನ ಕೊಲೆ

TAGGED:ಸುರಕ್ಷತೆFraudSafeವೈಯಕ್ತಿಕ ಮಾಹಿತಿbank accountಆನ್​ಲೈನ್​ ವಂಚನೆ
Share This Article
Facebook Copy Link Print

Latest News

SHOCKING : ದೇಶದಲ್ಲಿ ‘ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕಿಗೆ ಡ್ರಗ್ಸ್ ನೀಡಿ ಚಲಿಸುತ್ತಿರುವ ಕಾರಿನಲ್ಲಿ ಗ್ಯಾಂಗ್ ರೇಪ್.!
BIG NEWS: ಪರಮಾಣು ಶಸ್ತ್ರಾಸ್ತ್ರಗಳ ‘ತಕ್ಷಣ’ ಪರೀಕ್ಷೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
ಪ್ರೇಯಸಿಯ ಮದುವೆ ಸುದ್ದಿ ಕೇಳಿ ಓಡೋಡಿ ಬಂದ ಪ್ರಿಯಕರನನ್ನು ಹೊಡೆದುಕೊಂದ ಕುಟುಂಬ: ವಿಷಯ ತಿಳಿದು ಕತ್ತು ಸೀಳಿಕೊಂಡ ಯುವತಿ
ಆಸ್ತಿಗಾಗಿ ಸಹೋದರಿಯರ ಕಿರುಕುಳ, ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
ನಿಮ್ಮ ‘ಮೊಬೈಲ್’ ಎಷ್ಟು ಕಾಲ ಬಾಳಿಕೆ ಬರುತ್ತದೆ ಗೊತ್ತಾ ? ಜಸ್ಟ್ ಹೀಗೆ ತಿಳಿದುಕೊಳ್ಳಿ!

Entertainment

BREAKING : ಮಂಗಳೂರಲ್ಲಿ ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ನಿಂದನೆ : ಮಲಯಾಳಂ ನಟ ‘ಜಯಕೃಷ್ಣನ್’ ಅರೆಸ್ಟ್.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಧ್ರುವ ಸರ್ಜಾ ವಿರುದ್ಧ ದೂರು ಪ್ರಕರಣಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ

Sports

BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

Special

ಅಡುಗೆಗೆ ಯಾವಾಗಲೂ ನೈಸರ್ಗಿಕ ಬಣ್ಣ ಬಳಸಿ
ಉತ್ತಮ ಲೈಂಗಿಕ ಜೀವನವನ್ನು ಬಯಸಿದ್ದರೆ ಮಾಡಬೇಡಿ ಈ ತಪ್ಪು….!
ಇಂದು ರಾಜ್ಯಾದ್ಯಂತ ‘ಆಟಿ ಅಮಾವಾಸ್ಯೆ’ ಹಬ್ಬ.! ಕಷಾಯ ಕುಡಿಯುವ ಗುಟ್ಟು, ಮಹತ್ವವೇನು ತಿಳಿಯಿರಿ |Ati Amavasya

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?