SHOCKING : ದೈಹಿಕ ಸಂಪರ್ಕಕ್ಕೆ ಒಲ್ಲೆ ಎಂದ ಪತ್ನಿಯನ್ನ ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ಪಾಪಿ ಪತಿ.!

ಯಾದಗಿರಿ: ದೈಹಿಕ ಸಂಪರ್ಕ ಒಲ್ಲೆ ಎಂದ ಪತ್ನಿಯನ್ನು ಪಾಪಿ ಪತಿಯೊಬ್ಬ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಮಾರಮ್ಮ ಪತಿಯಿಂದ ಕೊಲೆಯಾದ ಮಹಿಳೆ. ಸಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಈ ಘಟನೆ ನಡೆದಿದೆ. ಪತ್ನಿ ಮಾರಮ್ಮನನ್ನು ಕೊಲೆಗೈದು ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಕಳೆದ ಒಂದು ವರ್ಷದಿಂದ ಮಾರಮ್ಮ ತವರಿನಲ್ಲಿದ್ದರು ಎಂದು ತಿಳಿದುಬಂದಿದೆ. ದೈಹಿಕ ಸಂಪರ್ಕ ನಿರಾಕರಿಸಿದ್ದಕ್ಕೆ ರಾಕ್ಷಸ ಪತಿ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read