BIG NEWS: ನಿಮ್ಮ ಅಭಿಮಾನಕ್ಕೆ ನಾನು ಚಿರಋಣಿ: ವರುಣ ಕ್ಷೇತ್ರದಲ್ಲಿ MLC ಯತೀಂದ್ರ ಭಾವುಕ ಮಾತು

ಮೈಸೂರು: ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಭಾವುಕರಾಗಿ ಮಾತನಾಡಿದ್ದಾರೆ. ಕ್ಷೇತ್ರದ ಜನರು ಯಾವಾಗಲೂ ನನ್ನನ್ನು ಬೆಂಬಲಿಸಿದ್ದೀರಿ. ನನಗೆ ಮತ ನೀಡಿ ತಂದೆ ಮುಖ್ಯಮಂತ್ರಿಯಾಗಲು ಕಾರಣರಾಗಿದ್ದೀರಿ ಎಂದು ಅಭಿನಂದನೆ ತಿಳಿಸಿದ್ದಾರೆ.

ಮೈಸೂರಿನ ವರುಣ ಕ್ಷೇತ್ರದ ಸೋಮೇಶ್ವರಪುರದಲ್ಲಿ ಮಾತನಾಡಿದ ಯತೀಂದ್ರ, ನಾನು ಈ ಹಿಂದೆ ಶಾಸಕನಾಗಲೂ ನೀವೇ ಕಾರಣ. ನಿಮ್ಮ ಅಭಿಮಾನಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ವರುಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read