ವಕ್ಫ್ ಆಸ್ತಿ ಸರ್ಕಾರದ್ದಲ್ಲ, ಯತ್ನಾಳ್ ಅಪ್ಪನದೂ ಅಲ್ಲ, ದಾನಿಗಳು ನೀಡಿದ್ದು: ಜಮೀರ್ ಅಹಮ್ಮದ್ ವಾಗ್ದಾಳಿ

ವಿಜಯಪುರ: ವಿಜಯಪುರ ನಗರದಲ್ಲಿ ವಕ್ಪ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವ ಜಮೀರ್ ಅಹಮದ್ ಖಾನ್ ಕಿಡಿ ಕಾರಿದ್ದಾರೆ.

ವಕ್ಫ್ ಆಸ್ತಿಯಲ್ಲಿ ಒಂದಿಷ್ಟು ಸಹ ಸರ್ಕಾರದ ಆಸ್ತಿ ಇಲ್ಲ ಎಂದು ಜಮೀರ್ ಹೇಳಿದ್ದಾರೆ. ವಕ್ಫ್ ಆಸ್ತಿ ದಾನಿಗಳು ನೀಡಿರುವ ಆಸ್ತಿಯಾಗಿದೆ. ವಕ್ಫ್ ಆಸ್ತಿ ಬಸನಗೌಡ ಪಾಟೀಲ್ ಯತ್ನಾಳ್ ಅಪ್ಪನ ಆಸ್ತಿಯಲ್ಲ. ಇದು ನಿಮ್ಮಪ್ಪನ ಆಸ್ತಿಯಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ. ಸಮಾಜಕ್ಕೆ ಒಳ್ಳೆಯದಾಗಲೆಂದು ದಾನಿಗಳು ದಾನ ಮಾಡಿರುವ ಆಸ್ತಿಯಾಗಿದೆ. ಒಂದಿಂಚೂ ಸರ್ಕಾರದ ಜಮೀನು ತೆಗೆದುಕೊಂಡಿಲ್ಲ ಮಿಸ್ಟರ್ ಯತ್ನಾಳ್ ಎಂದು ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read