KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ʼಉಳಿತಾಯʼ ಖಾತೆ ಬಗ್ಗೆ ನಿಮಗೆ ತಿಳಿದಿರಲಿ ಈ ಸಂಗತಿ

Published April 9, 2024 at 5:40 am
Share
SHARE

ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರೆಯುವುದು ಬಹಳ ಮುಖ್ಯ. ವಾರ್ಷಿಕ ವಹಿವಾಟಿಗೆ ಇದ್ರಿಂದ ನೆರವಾಗಲಿದೆ. ಉಳಿತಾಯ ಖಾತೆಯಿಲ್ಲವೆಂದ್ರೆ ಹಣ ಇಟ್ಟುಕೊಳ್ಳುವುದು ಕಷ್ಟವಾಗುತ್ತದೆ. ಉಳಿತಾಯ ಖಾತೆ ತೆರೆಯುವ ಮೊದಲು ಅದ್ರ ಬಗ್ಗೆ ತಿಳಿದಿರುವುದು ಬಹಳ ಮುಖ್ಯ.

ಉಳಿತಾಯ ಖಾತೆ ಠೇವಣಿ ಖಾತೆಯಾಗಿದೆ. ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಇದನ್ನು ತೆರೆಯಬಹುದು. ಖಾತೆದಾರ ತನ್ನ ಆದಾಯವನ್ನು ಇದರಲ್ಲಿ ಇಡಬಹುದು. ಸಂಬಳ ಅಥವಾ ಗಳಿಕೆ ಹಣ ನೇರವಾಗಿ ಖಾತೆಗೆ ಬರುವಂತೆ ಮಾಡಿಕೊಳ್ಳಬಹುದು. ಉಳಿತಾಯ ಖಾತೆದಾರರಿಗೆ ಡೆಬಿಟ್ ಕಾರ್ಡ್ ನೀಡಲಾಗುತ್ತದೆ. ಇದ್ರಿಂದ ವಿವಿಧ ರೀತಿಯ ವಹಿವಾಟುಗಳನ್ನು ಮಾಡಬಹುದು. ಖಾತೆದಾರರು ನಿಯಮಿತವಾಗಿ ಖಾತೆ ಸ್ಟೇಟ್ಮೆಂಟ್ ಪಡೆಯಬಹುದು.

ಖಾತೆ ನಿಯಮದ ಪ್ರಕಾರ, ಖಾತೆಯಲ್ಲಿ ಕನಿಷ್ಠ ಬಾಕಿ ಇಡಬೇಕಾಗುತ್ತದೆ. ಖಾತೆಯನ್ನು ಖಾಲಿ ಮಾಡಿದ್ರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕ್ ನಿರ್ಧರಿಸಿದ ಕನಿಷ್ಠ ಮೊತ್ತ ಖಾತೆಯಲ್ಲಿರಬೇಕು. ಉಳಿತಾಯ ಖಾತೆಯಲ್ಲಿ ಠೇವಣಿ ಇರಿಸಿದ ಹಣಕ್ಕೆ ಬಡ್ಡಿ ಸಿಗುತ್ತದೆ. ಇದನ್ನು ತ್ರೈಮಾಸಿಕ, ಅರ್ಧ ವಾರ್ಷಿಕ ಮತ್ತು ಕೆಲವು ಸಂದರ್ಭಗಳಲ್ಲಿ ವಾರ್ಷಿಕ ಆಧಾರದ ಮೇಲೆ ನೀಡಲಾಗುತ್ತದೆ. ಉಳಿತಾಯ ಖಾತೆಯ ಬಡ್ಡಿದರಗಳು ಸಾಮಾನ್ಯವಾಗಿ ಸ್ಥಿರ ಠೇವಣಿಗಳಿಗಿಂತ ಕಡಿಮೆಯಿರುತ್ತದೆ.

You Might Also Like

BIG NEWS: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ; ಇದು ನಿಮ್ಮ ಗುರಿಯೂ ಆಗಲಿ: ಸಿಎಂ ಸಿದ್ದರಾಮಯ್ಯ ಕರೆ

BREAKING: 8ನೇ ವೇತನ ಆಯೋಗದ ಶಿಫಾರಸು ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ

SHOCKING : ಬೆಂಗಳೂರಲ್ಲಿ ಕಾಮುಕರ ಅಟ್ಟಹಾಸ : ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತದಲ್ಲಿ ಅಪ್ರಾಪ್ತ ಬಾಲಕಿ ಸಾವು.!

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಈಗಿನಿಂದಲೇ ಕೆಲಸ ಆರಂಭಿಸಬೇಕು : DCM ಡಿ.ಕೆ ಶಿವಕುಮಾರ್

BREAKING: ಆರ್.ಎಸ್.ಎಸ್ ಅಂಕುಶ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ: ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

TAGGED:ದರthingsaccountBankಖಾತೆಉಳಿತಾಯsavingಬ್ಯಾಂಕ್
Share This Article
Facebook Copy Link Print

Latest News

BIG NEWS: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ; ಇದು ನಿಮ್ಮ ಗುರಿಯೂ ಆಗಲಿ: ಸಿಎಂ ಸಿದ್ದರಾಮಯ್ಯ ಕರೆ
BREAKING: 8ನೇ ವೇತನ ಆಯೋಗದ ಶಿಫಾರಸು ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ
SHOCKING : ಬೆಂಗಳೂರಲ್ಲಿ ಕಾಮುಕರ ಅಟ್ಟಹಾಸ : ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತದಲ್ಲಿ ಅಪ್ರಾಪ್ತ ಬಾಲಕಿ ಸಾವು.!
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಈಗಿನಿಂದಲೇ ಕೆಲಸ ಆರಂಭಿಸಬೇಕು : DCM ಡಿ.ಕೆ ಶಿವಕುಮಾರ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

BREAKING : ‘IRCTC’ ಸರ್ವರ್ ಡೌನ್ : ‘ರೈಲ್ವೇ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ |IRCTC Server down
ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Entertainment

BREAKING: ‘ಬಿಗ್ ಬಾಸ್’ ಚಿತ್ರೀಕರಣ ಬಂದ್: ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್
ಹೇಗಿರಲಿದೆ ‘ಬಿಗ್ ಬಾಸ್’ ಮನೆ ? : ಕುತೂಹಲ ಮೂಡಿಸಿದ ಕಿಚ್ಚ ಸುದೀಪ್ ಟ್ವೀಟ್.!
‘ನಿಮ್ಮಲ್ಲಿರುವ ಶಕ್ತಿ ನಮ್ಮಂತಹ ಯುವಕರನ್ನು ಸಹ ಮೀರಿಸುತ್ತದೆ’ : ‘ಪ್ರಧಾನಿ ಮೋದಿ’ ಹುಟ್ಟುಹಬ್ಬಕ್ಕೆ ನಟ ಶಾರೂಖ್ ಖಾನ್ ಶುಭಾಶಯ |WATCH VIDEO

Sports

ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  
BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!

Special

ಯುವಜನರೇ ಎಚ್ಚರ: ಹೆಚ್ಚುತ್ತಿರುವ ಒತ್ತಡದಿಂದ ಮೆದುಳಿನ ಆರೋಗ್ಯಕ್ಕೆ ಅಪಾಯ !
ತ್ವಚೆ ಸುಕ್ಕು ನಿವಾರಿಸಿ ಬೇಗ ವಯಸ್ಸಾಗುವುದನ್ನು ತಡೆಯಲು ಸೇವಿಸಿ ಈ ಜ್ಯೂಸ್
ಸುಲಭವಾಗಿ ಓವನ್ ಕ್ಲೀನ್ ಮಾಡುವುದು ಹೇಗೆ ಗೊತ್ತಾ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?