ಮೀನು ಹಿಡಿಯಲು ಹೋದ ಯುವಕ ನೀರುಪಾಲು

ಕಾರವಾರ: ಮೀನು ಹಿಡಿಯಲೆಂದು ನದಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರು ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ತಂಡ್ರಕುಳಿ ಗ್ರಾಮದಲ್ಲಿ ನಡೆದಿದೆ.

21 ವರ್ಷದ ಮಣಿಕಂಠ ಮೃತ ದುರ್ದೈವಿ. ಕೋಡ್ಕಳೆ ಬಳಿ ಅಘನಾಶಿನಿ ನದಿಯಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.

ನದಿಯಲ್ಲಿ ತೇಲುತ್ತಿದ್ದ ಯುವಕನ ಶವ ಕಂಡ ಮೀನುಗರರ ತಂಡ ಯುವಕನ ಮೃತದೇಹವನ್ನು ನದಿ ತಟಕ್ಕೆ ಎಳೆದು ತಂದಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read