BREAKING NEWS: 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಬೆಂಗಳೂರು: 19 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.

ಹಾಸನ ಮೂಲದ ನಿಶಾಂತ್ ಮೃತ ಯುವಕ. ಹಾಸನ ಜಿಲ್ಲೆಯ ಹೊಳೆನರಸೀಪುರದ ನಿವಾಸಿಯಾಗಿರುವ ನಿಶಾಂತ್, ಕೈಗಾರಿಕಾ ತರಬೇತಿಗಾಗಿ ಬೆಂಗಳೂರಿಗೆ ಬಂದು ರೂಮ್ ನಲ್ಲಿದ್ದ. ಈ ವೇಳೆ ಹಠಾತ್ ಹೃದಯಾಘಾತ ಸಂಭವಿಸಿ ರೂಮ್ ನಲ್ಲಿಯೇ ಯುವಕ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read