BIG NEWS: ಭೀಕರ ಅಪಘಾತದಲ್ಲಿ 17 ಹಲ್ಲು ಕಳೆದುಕೊಂಡ ಯುವಕ: ಮನನೊಂದು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಭುವನಕೋಟೆ ಬಳಿ ನಡೆದಿದೆ.

ಸಾಲುಮರ ಗ್ರಮದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ವಿಘ್ನೇಶ್ ಆತ್ಮಹತ್ಯೆ ಮಾಡಿಕೊಂಡಿಇರುವ ಯುವಕ. ಕೊಪ್ಪ ತಾಲೂಕಿನ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷ ವ್ಯಾಸಂಗ ಮಾಡುತ್ತಿದ್ದ. ನಾಅಲ್ಕು ವರ್ಷಗಳ ಹಿಂದೆ ವಿಘೇಷ್ ಗೆ ಅಪಘಾತವಾಗಿತ್ತು. ಈ ವೇಳೆ 17 ಹಲ್ಲುಗಳನ್ನು ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ.

17 ಹಲ್ಲುಗಳನ್ನು ಕಳೆದುಕೊಂಡ ದು:ಖ ಜೊತೆಗೆ ಪದೇ ಪದೇ ಆಸ್ಪತ್ರೆಯ ಖರ್ಚು ಇದರಿಂದ ನೊಂದ ಯುವಕ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read