ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಚಿತ್ರದುರ್ಗ: ಪದೇ ಪದೇ ಯುವತಿಯನ್ನು ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನಾಗನಾಯ್ಕನ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಮನೋಜ್ ನಾಯ್ಕ(23) ಕೊಲೆಯಾದ ಯುವಕ. ಅದೇ ಗ್ರಾಮದ ಯುವತಿಯನ್ನು ಹಲವು ದಿನಗಳಿಂದ ಮಾತನಾಡಿಸುತ್ತಿದ್ದ. ಇದನ್ನು ಗಮನಿಸಿದ ಯುವತಿಯ ಪೋಷಕರು ಪುತ್ರಿಯನ್ನು ಮಾತನಾಡಿಸಿದಂತೆ ಮನೋಜ್ ಗೆ ಎಚ್ಚರಿಕೆ ನೀಡಿದ್ದರು. ಆದರೂ, ಮಾತನಾಡುವುದನ್ನು ಮುಂದುವರೆಸಿದ್ದರಿಂದ ಆಕ್ರೋಶಗೊಂಡು ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read