KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪದವೀಧರರಿಗೆ ಭರ್ಜರಿ ಸುದ್ದಿ: 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಮುಹೂರ್ತ ಫಿಕ್ಸ್: ಡಿ. 21ರಿಂದಲೇ ನೋಂದಣಿ

Published December 12, 2023 at 8:21 pm
Share
SHARE

ಬೆಂಗಳೂರು: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಜನವರಿಯಿಂದ 5 ಲಕ್ಷ ಪದವೀಧರರ ಖಾತೆಗಳಿಗೆ ಹಣ ಜಮೆಯಾಗಲಿದೆ.

ವೈದ್ಯಕೀಯ ಶಿಕ್ಷಣ, ಕೌಶಾಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.  ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ತಿಳಿಸಿದ್ದಾರೆ.

https://twitter.com/S_PrakashPatil/status/1734519900956393887

You Might Also Like

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

BREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ ಮೂವರು ಸಾವು

ಪೊಲೀಸರ ಮಕ್ಕಳ ಜತೆಗೆ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದೀಪಾವಳಿ ಆಚರಣೆ

ಆರ್‌.ಜಿ. ಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸರಳ ವಿವಾಹ ಜೋಡಿಗೆ ಗುಡ್ ನ್ಯೂಸ್: 50 ಸಾವಿರ ರೂ. ಪ್ರೋತ್ಸಾಹ ಧನಕ್ಕೆ ಅರ್ಜಿ

TAGGED:ಸರ್ಕಾರಚಾಲನೆaccountಯುವನಿಧಿ ಯೋಜನೆಶರಣಪ್ರಕಾಶ ಪಾಟೀಲSharanaprakash PatilYuva Nidhi YojaneDec. 21
Share This Article
Facebook Copy Link Print

Latest News

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
BREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ ಮೂವರು ಸಾವು
ಪೊಲೀಸರ ಮಕ್ಕಳ ಜತೆಗೆ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದೀಪಾವಳಿ ಆಚರಣೆ
ಆರ್‌.ಜಿ. ಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
ನೀವು ಮಿಸ್ ಆಗಿ ಬೇರೆಯವರಿಗೆ ‘UPI’ ಮಾಡ್ಬಿಟ್ಟಿದ್ದೀರಾ ? ಜಸ್ಟ್ ಹೀಗೆ ಮಾಡಿ ನಿಮ್ಮ ಹಣ ವಾಪಸ್ ಬರುತ್ತೆ !
ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಇಂತಹ ವಿಷಯಗಳನ್ನ ಸರ್ಚ್ ಮಾಡಬೇಡಿ, ಜೈಲು ಶಿಕ್ಷೆ ಫಿಕ್ಸ್.!

Entertainment

BREAKING: ‘ಪವಿತ್ರಾ ರಿಶ್ತಾ’ ಖ್ಯಾತಿಯ ನಟಿ ಪ್ರಿಯಾ ಮರಾಠೆ ಕ್ಯಾನ್ಸರ್ ನಿಂದ ನಿಧನ
ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ : ‘ಬಿಗ್ ಬಾಸ್-12’ ಆರಂಭಕ್ಕೆ ಮುಹೂರ್ತ ಫಿಕ್ಸ್,  ಪ್ರೋಮೋ ಔಟ್.!
BREAKING : ಹಿಟ್ & ರನ್ ಗೆ ಯುವಕ ಸಾವು ಕೇಸ್ : ನಟಿ ‘ನಂದಿನಿ ಕಶ್ಯಪ್’ ಅರೆಸ್ಟ್.!

Sports

BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ

Special

ಗಿಡಗಳಿಗೆ ನೀರು ಹಾಕಲು ಮಾಡಿ ಈ ಉಪಾಯ
ಮನೆಯಲ್ಲಿಯೇ ಹೀಗೆ ರೆಡಿ ಮಾಡಿಟ್ಟುಕೊಳ್ಳಿ ‘ಶುಂಠಿ-ಬೆಳ್ಳುಳ್ಳಿ ಪೇಸ್ಟ್’
ಸ್ವಂತ ‘ಬ್ಯುಸಿನೆಸ್’ ಮಾಡ್ಬೇಕು ಅಂದುಕೊಂಡಿದ್ದೀರಾ..? ‘ಪೋಸ್ಟ್ ಆಫೀಸ್’ ಫ್ರಾಂಚೈಸಿ ಮಾಡಿ ತಿಂಗಳಿಗೆ 50,000 ಆದಾಯ ಗಳಿಸಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?